ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm