ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm