ಬ್ರೇಕಿಂಗ್ ನ್ಯೂಸ್
18-01-23 02:03 pm Source: news18 ಸಿನಿಮಾ
ಬಹುಭಾಷಾ ನಟಿ ಅಮಲಾ ಪೌಲ್ಗೆ ಎರ್ನಾಕುಳಂನಲ್ಲಿ ಕಹಿ ಅನುಭವವಾಗಿದೆ. ದೇವಾಲಯದ ಅಧಿಕಾರಿಗಳು ಅವರನ್ನು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ. ಇದಕ್ಕೆ ನಟಿ ಪ್ರತಿಕ್ರಿಯಿಸಿದ್ದಾರೆ.ಕೇರಳದ ಎರ್ನಾಕುಳಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನದ ದೇವರ ದರ್ಶನಕ್ಕೆ ಬಂದ ಅಮಲಾ ಪೌಲ್ ಅವರನ್ನು ದೇವಾಲಯದ ಅಧಿಕಾರಿಗಳು ತಡೆದರು. ಅಮಲಾ ಪೌಲ್ ಕ್ರಿಶ್ಚಿಯನ್ ಆಗಿದ್ದರಿಂದ ದೇವಸ್ಥಾನದ ಅಧಿಕಾರಿಗಳು ಅವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಲಿಲ್ಲ.
ಕೇರಳದ ಹಲವು ದೇವಾಲಯಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವಿಯ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಇದಲ್ಲದೆ ಅವರನ್ನು ಹೊರಗಿನಿಂದಲೇ ದೇವರನ್ನು ನೋಡಿ ಹೋಗುವಂತೆ ಹೇಳಲಾಯಿತು. ದೇವಿಯ ದರ್ಶನ ಸಿಗದಿದ್ದರೂ ಸಂತೃಪ್ತಿಯಿಂದ ಮರಳುತ್ತಿದ್ದೇನೆ ಎಂದು ಅಮಲಾ ಪೌಲ್ ದೇವಸ್ಥಾನದ ಸಂದರ್ಶಕರ ನೋಂದಣಿಯಲ್ಲಿ ತಮ್ಮ ನಿರಾಸೆಯನ್ನು ತಿಳಿಸಿದ್ದಾರೆ.

2023ರಲ್ಲೂ ಇದೇನು ಧಾರ್ಮಿಕ ತಾರತಮ್ಯ ಎಂದು ಅಮಲಾ ಪೌಲ್ ಸಿಟ್ಟಿಗೆದ್ದಿದ್ದಾರೆ. ಶೀಘ್ರದಲ್ಲೇ ಈ ಧಾರ್ಮಿಕ ತಾರತಮ್ಯ ದೂರವಾಗಲಿ ಎಂದು ಬಯಸಿದ್ದಾರೆ. ಧರ್ಮದ ಆಧಾರದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ದಿನ ಬರಲಿ ಎಂದು ಬಯಸಿದ್ದಾರೆ ಎಂದರು.

ಅಮಲಾಪಾಲ್ ದರ್ಶನ ನಿರಾಕರಿಸಿದ ನಂತರ ಕೇರಳದ ಎರ್ನಾಕುಳಂ ಮಹಾದೇವ ದೇವಸ್ಥಾನ ಮತ್ತೊಮ್ಮೆ ಸುದ್ದಿಯಾಗಿದೆ. ದೇವಸ್ಥಾನದಲ್ಲಿ ಶಿಷ್ಟಾಚಾರ ಪಾಲಿಸಿದ್ದಾರೆ. ಈ ದೇವಸ್ಥಾನದಲ್ಲಿ ಬೇರೆ ಧರ್ಮದವರಿಗೆ ಪ್ರವೇಶವಿಲ್ಲ ಎನ್ನಲಾಗಿದೆ. ದೇವಸ್ಥಾನಗಳು ಮಾತ್ರವಲ್ಲ ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಈ ವಿಚಾರವಾಗಿ ಅಮಲಾ ಪೌಲ್ ಮಾತನಾಡಿದರೆ ಉತ್ತಮ ಎಂದು ಕೆಲ ನೆಟ್ಟಿಗರು ಅಮಲಾ ಪೌಲ್ ಗೆ ಕೌಂಟರ್ ನೀಡುತ್ತಿದ್ದಾರೆ.

ಮದುವೆಯ ನಂತರ ಸಾಮಾನ್ಯವಾಗಿ ಹೀರೋಯಿನ್ ಆಗುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಅಮಲಾ ಪೌಲ್ ಅವರಂತಹ ಕೆಲವೇ ನಟಿಯರು ಮದುವೆಯಾಗಿ, ವಿಚ್ಛೇದನದ ನಂತರವೂ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ.
Religious Discrimination still exists actor Amala Paul claims entry Denied at Kerala Temple.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm