ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm