ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm