ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm