ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm