ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.
2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.
ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.
ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm