ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm