ಬ್ರೇಕಿಂಗ್ ನ್ಯೂಸ್
            
                        21-01-23 12:29 pm Source: news18 ಸಿನಿಮಾ
            ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
            
            
            Actress Bhamaa and her Husband heading for Divorce Rumors Around.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm