ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm