ಬ್ರೇಕಿಂಗ್ ನ್ಯೂಸ್
25-01-23 03:05 pm Source: news18 ಸಿನಿಮಾ
ಶೀಘ್ರದಲ್ಲೇ ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗಲಿದೆಯಂತೆ. ಮೊದಲ ಗೆಸ್ಟ್ ಆಗಿ ನಟ ರಿಷಬ್ ಶೆಟ್ಟಿ ಬರಲಿದ್ದಾರಂತೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ರಮೇಶ್ ಅವರು ನಡೆಸಿಕೊಡುತ್ತಾರೆ. ಕಾರ್ಯಕ್ರಮದಲ್ಲಿ ಸಾಧಕರ ಸ್ಪೂರ್ತಿದಾಯಕ ಜೀವನ ಕಥೆಗಳನ್ನು ತೋರಿಸಲಾಗುತ್ತೆ.
ಕಾಂತಾರ ಮೂಲಕ ರಿಷಬ್ ಶೆಟ್ಟಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಅದಕ್ಕೆ ಅವರನ್ನೇ ಈ ಬಾರಿ ಮೊದಲ ಗೆಸ್ಟ್ ಆಗಿ ಕರೆಸಬೇಕು ಎಂದು ಜನ ಹೇಳ್ತಾ ಇದ್ದಾರೆ. ರಿಷಬ್ ನಿರ್ದೇಶಕರಾಗಿ 7 ವರ್ಷ ಆಗಿದೆ. 7 ವರ್ಷದಲ್ಲಿ ಅವರು ನಡೆದು ಬಂದ ಹಾದಿಯನ್ನು ಜನ ನೋಡಲು ಇಷ್ಟ ಪಡುತ್ತಿದ್ದಾರೆ. ಅದಕ್ಕೆ ರಿಷಬ್ ಶೆಟ್ಟಿ ಗೆಸ್ಟ್ ಆಗಿ ಬರಲಿದ್ದಾರಂತೆ ಎಂದು ಜನ ಹೇಳ್ತಾ ಇದ್ದಾರೆ.

ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ತೆಗೆಯಲು ರೆಡಿಯಾಗಿದ್ದಾರೆ. ಅದಕ್ಕೆ ರಿಷಬ್ ಹಿನ್ನೆಲೆ, ಅವರ ಸ್ನೇಹಿತರು, ಅವರು ಓದಿದ್ದು ಎಲ್ಲಿ ಎಂದು ಜನ ತಿಳಿದುಕೊಳ್ಳಲು ಕುತೂಹಲರಾಗಿದ್ದಾರೆ. ಈಗಾಗಲೇ 4 ವೀಕೆಂಡ್ ವಿತ್ ರಮೇಶ್ ಸೀಸನ್ಗಳು ಮುಗಿದಿವೆ. 4 ಸೀಸನ್ಗಳಲ್ಲಿ ಹಲವಾರು ಸಾಧಕರ ಬಗ್ಗೆ ನಮಗೆ ತೋರಿಸಿ ಕೊಟ್ಟಿದ್ದಾರೆ. ಸಾಧನೆ ಮಾಡಿ ಹೆಸರು ಮಾಡಿರುವವರ ಜೀವನ ಹಾದಿ ಅಷ್ಟೊಂದು ಸುಲಭವಾಗಿಲ್ಲ ಎಂದು ತಿಳಿಸಿಕೊಟ್ಟಿದ್ದಾರೆ.


2014 ಆಗಸ್ಟ್ 2 ರಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಶುರುವಾಗಿತ್ತು. ಈವರೆಗೆ 104 ಎಪಿಸೋಡ್ ಗಳನ್ನು ಮಾಡಲಾಗಿದೆ. ಸಾಧಕರನ್ನು ಆಹ್ವಾನಿಸಿ ಅವರ ಜೀವನದ ಕಥೆಯನ್ನು ಹೇಳಲಾಗುತ್ತದೆ. ಅವರಿಗೆ ಹತ್ತಿರವಾದ ಜನರನ್ನು ಕರೆಸಲಾಗುತ್ತೆ. ಬೆಂಗಳೂರಿನ ಚಿಕ್ಕಲಸಂದ್ರ ಪ್ರದೇಶದಲ್ಲಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗುತ್ತಿದೆ. ಮೊದಲ ಸೀಸನ್ ಆಗಸ್ಟ್ 2, 2014 ರಂದು ಪ್ರಸಾರವಾಯಿತು, ನಟ ಪುನೀತ್ ರಾಜ್ ಕುಮಾರ್ ಮೊದಲ ಆಹ್ವಾನಿತರಾಗಿದ್ದರು.
Zee Kannada Weekend with Ramesh Program start soon First Guest is Rishabh Shetty.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm