ಬ್ರೇಕಿಂಗ್ ನ್ಯೂಸ್
25-01-23 03:05 pm Source: news18 ಸಿನಿಮಾ
ಶೀಘ್ರದಲ್ಲೇ ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗಲಿದೆಯಂತೆ. ಮೊದಲ ಗೆಸ್ಟ್ ಆಗಿ ನಟ ರಿಷಬ್ ಶೆಟ್ಟಿ ಬರಲಿದ್ದಾರಂತೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ರಮೇಶ್ ಅವರು ನಡೆಸಿಕೊಡುತ್ತಾರೆ. ಕಾರ್ಯಕ್ರಮದಲ್ಲಿ ಸಾಧಕರ ಸ್ಪೂರ್ತಿದಾಯಕ ಜೀವನ ಕಥೆಗಳನ್ನು ತೋರಿಸಲಾಗುತ್ತೆ.
ಕಾಂತಾರ ಮೂಲಕ ರಿಷಬ್ ಶೆಟ್ಟಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಅದಕ್ಕೆ ಅವರನ್ನೇ ಈ ಬಾರಿ ಮೊದಲ ಗೆಸ್ಟ್ ಆಗಿ ಕರೆಸಬೇಕು ಎಂದು ಜನ ಹೇಳ್ತಾ ಇದ್ದಾರೆ. ರಿಷಬ್ ನಿರ್ದೇಶಕರಾಗಿ 7 ವರ್ಷ ಆಗಿದೆ. 7 ವರ್ಷದಲ್ಲಿ ಅವರು ನಡೆದು ಬಂದ ಹಾದಿಯನ್ನು ಜನ ನೋಡಲು ಇಷ್ಟ ಪಡುತ್ತಿದ್ದಾರೆ. ಅದಕ್ಕೆ ರಿಷಬ್ ಶೆಟ್ಟಿ ಗೆಸ್ಟ್ ಆಗಿ ಬರಲಿದ್ದಾರಂತೆ ಎಂದು ಜನ ಹೇಳ್ತಾ ಇದ್ದಾರೆ.

ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ತೆಗೆಯಲು ರೆಡಿಯಾಗಿದ್ದಾರೆ. ಅದಕ್ಕೆ ರಿಷಬ್ ಹಿನ್ನೆಲೆ, ಅವರ ಸ್ನೇಹಿತರು, ಅವರು ಓದಿದ್ದು ಎಲ್ಲಿ ಎಂದು ಜನ ತಿಳಿದುಕೊಳ್ಳಲು ಕುತೂಹಲರಾಗಿದ್ದಾರೆ. ಈಗಾಗಲೇ 4 ವೀಕೆಂಡ್ ವಿತ್ ರಮೇಶ್ ಸೀಸನ್ಗಳು ಮುಗಿದಿವೆ. 4 ಸೀಸನ್ಗಳಲ್ಲಿ ಹಲವಾರು ಸಾಧಕರ ಬಗ್ಗೆ ನಮಗೆ ತೋರಿಸಿ ಕೊಟ್ಟಿದ್ದಾರೆ. ಸಾಧನೆ ಮಾಡಿ ಹೆಸರು ಮಾಡಿರುವವರ ಜೀವನ ಹಾದಿ ಅಷ್ಟೊಂದು ಸುಲಭವಾಗಿಲ್ಲ ಎಂದು ತಿಳಿಸಿಕೊಟ್ಟಿದ್ದಾರೆ.


2014 ಆಗಸ್ಟ್ 2 ರಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಶುರುವಾಗಿತ್ತು. ಈವರೆಗೆ 104 ಎಪಿಸೋಡ್ ಗಳನ್ನು ಮಾಡಲಾಗಿದೆ. ಸಾಧಕರನ್ನು ಆಹ್ವಾನಿಸಿ ಅವರ ಜೀವನದ ಕಥೆಯನ್ನು ಹೇಳಲಾಗುತ್ತದೆ. ಅವರಿಗೆ ಹತ್ತಿರವಾದ ಜನರನ್ನು ಕರೆಸಲಾಗುತ್ತೆ. ಬೆಂಗಳೂರಿನ ಚಿಕ್ಕಲಸಂದ್ರ ಪ್ರದೇಶದಲ್ಲಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗುತ್ತಿದೆ. ಮೊದಲ ಸೀಸನ್ ಆಗಸ್ಟ್ 2, 2014 ರಂದು ಪ್ರಸಾರವಾಯಿತು, ನಟ ಪುನೀತ್ ರಾಜ್ ಕುಮಾರ್ ಮೊದಲ ಆಹ್ವಾನಿತರಾಗಿದ್ದರು.
Zee Kannada Weekend with Ramesh Program start soon First Guest is Rishabh Shetty.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm