ಬ್ರೇಕಿಂಗ್ ನ್ಯೂಸ್
25-01-23 03:05 pm Source: news18 ಸಿನಿಮಾ
ಶೀಘ್ರದಲ್ಲೇ ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗಲಿದೆಯಂತೆ. ಮೊದಲ ಗೆಸ್ಟ್ ಆಗಿ ನಟ ರಿಷಬ್ ಶೆಟ್ಟಿ ಬರಲಿದ್ದಾರಂತೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ರಮೇಶ್ ಅವರು ನಡೆಸಿಕೊಡುತ್ತಾರೆ. ಕಾರ್ಯಕ್ರಮದಲ್ಲಿ ಸಾಧಕರ ಸ್ಪೂರ್ತಿದಾಯಕ ಜೀವನ ಕಥೆಗಳನ್ನು ತೋರಿಸಲಾಗುತ್ತೆ.
ಕಾಂತಾರ ಮೂಲಕ ರಿಷಬ್ ಶೆಟ್ಟಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಅದಕ್ಕೆ ಅವರನ್ನೇ ಈ ಬಾರಿ ಮೊದಲ ಗೆಸ್ಟ್ ಆಗಿ ಕರೆಸಬೇಕು ಎಂದು ಜನ ಹೇಳ್ತಾ ಇದ್ದಾರೆ. ರಿಷಬ್ ನಿರ್ದೇಶಕರಾಗಿ 7 ವರ್ಷ ಆಗಿದೆ. 7 ವರ್ಷದಲ್ಲಿ ಅವರು ನಡೆದು ಬಂದ ಹಾದಿಯನ್ನು ಜನ ನೋಡಲು ಇಷ್ಟ ಪಡುತ್ತಿದ್ದಾರೆ. ಅದಕ್ಕೆ ರಿಷಬ್ ಶೆಟ್ಟಿ ಗೆಸ್ಟ್ ಆಗಿ ಬರಲಿದ್ದಾರಂತೆ ಎಂದು ಜನ ಹೇಳ್ತಾ ಇದ್ದಾರೆ.

ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ತೆಗೆಯಲು ರೆಡಿಯಾಗಿದ್ದಾರೆ. ಅದಕ್ಕೆ ರಿಷಬ್ ಹಿನ್ನೆಲೆ, ಅವರ ಸ್ನೇಹಿತರು, ಅವರು ಓದಿದ್ದು ಎಲ್ಲಿ ಎಂದು ಜನ ತಿಳಿದುಕೊಳ್ಳಲು ಕುತೂಹಲರಾಗಿದ್ದಾರೆ. ಈಗಾಗಲೇ 4 ವೀಕೆಂಡ್ ವಿತ್ ರಮೇಶ್ ಸೀಸನ್ಗಳು ಮುಗಿದಿವೆ. 4 ಸೀಸನ್ಗಳಲ್ಲಿ ಹಲವಾರು ಸಾಧಕರ ಬಗ್ಗೆ ನಮಗೆ ತೋರಿಸಿ ಕೊಟ್ಟಿದ್ದಾರೆ. ಸಾಧನೆ ಮಾಡಿ ಹೆಸರು ಮಾಡಿರುವವರ ಜೀವನ ಹಾದಿ ಅಷ್ಟೊಂದು ಸುಲಭವಾಗಿಲ್ಲ ಎಂದು ತಿಳಿಸಿಕೊಟ್ಟಿದ್ದಾರೆ.


2014 ಆಗಸ್ಟ್ 2 ರಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಶುರುವಾಗಿತ್ತು. ಈವರೆಗೆ 104 ಎಪಿಸೋಡ್ ಗಳನ್ನು ಮಾಡಲಾಗಿದೆ. ಸಾಧಕರನ್ನು ಆಹ್ವಾನಿಸಿ ಅವರ ಜೀವನದ ಕಥೆಯನ್ನು ಹೇಳಲಾಗುತ್ತದೆ. ಅವರಿಗೆ ಹತ್ತಿರವಾದ ಜನರನ್ನು ಕರೆಸಲಾಗುತ್ತೆ. ಬೆಂಗಳೂರಿನ ಚಿಕ್ಕಲಸಂದ್ರ ಪ್ರದೇಶದಲ್ಲಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗುತ್ತಿದೆ. ಮೊದಲ ಸೀಸನ್ ಆಗಸ್ಟ್ 2, 2014 ರಂದು ಪ್ರಸಾರವಾಯಿತು, ನಟ ಪುನೀತ್ ರಾಜ್ ಕುಮಾರ್ ಮೊದಲ ಆಹ್ವಾನಿತರಾಗಿದ್ದರು.
Zee Kannada Weekend with Ramesh Program start soon First Guest is Rishabh Shetty.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm