ಬ್ರೇಕಿಂಗ್ ನ್ಯೂಸ್
25-01-23 03:05 pm Source: news18 ಸಿನಿಮಾ
ಶೀಘ್ರದಲ್ಲೇ ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗಲಿದೆಯಂತೆ. ಮೊದಲ ಗೆಸ್ಟ್ ಆಗಿ ನಟ ರಿಷಬ್ ಶೆಟ್ಟಿ ಬರಲಿದ್ದಾರಂತೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ರಮೇಶ್ ಅವರು ನಡೆಸಿಕೊಡುತ್ತಾರೆ. ಕಾರ್ಯಕ್ರಮದಲ್ಲಿ ಸಾಧಕರ ಸ್ಪೂರ್ತಿದಾಯಕ ಜೀವನ ಕಥೆಗಳನ್ನು ತೋರಿಸಲಾಗುತ್ತೆ.
ಕಾಂತಾರ ಮೂಲಕ ರಿಷಬ್ ಶೆಟ್ಟಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಅದಕ್ಕೆ ಅವರನ್ನೇ ಈ ಬಾರಿ ಮೊದಲ ಗೆಸ್ಟ್ ಆಗಿ ಕರೆಸಬೇಕು ಎಂದು ಜನ ಹೇಳ್ತಾ ಇದ್ದಾರೆ. ರಿಷಬ್ ನಿರ್ದೇಶಕರಾಗಿ 7 ವರ್ಷ ಆಗಿದೆ. 7 ವರ್ಷದಲ್ಲಿ ಅವರು ನಡೆದು ಬಂದ ಹಾದಿಯನ್ನು ಜನ ನೋಡಲು ಇಷ್ಟ ಪಡುತ್ತಿದ್ದಾರೆ. ಅದಕ್ಕೆ ರಿಷಬ್ ಶೆಟ್ಟಿ ಗೆಸ್ಟ್ ಆಗಿ ಬರಲಿದ್ದಾರಂತೆ ಎಂದು ಜನ ಹೇಳ್ತಾ ಇದ್ದಾರೆ.

ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ತೆಗೆಯಲು ರೆಡಿಯಾಗಿದ್ದಾರೆ. ಅದಕ್ಕೆ ರಿಷಬ್ ಹಿನ್ನೆಲೆ, ಅವರ ಸ್ನೇಹಿತರು, ಅವರು ಓದಿದ್ದು ಎಲ್ಲಿ ಎಂದು ಜನ ತಿಳಿದುಕೊಳ್ಳಲು ಕುತೂಹಲರಾಗಿದ್ದಾರೆ. ಈಗಾಗಲೇ 4 ವೀಕೆಂಡ್ ವಿತ್ ರಮೇಶ್ ಸೀಸನ್ಗಳು ಮುಗಿದಿವೆ. 4 ಸೀಸನ್ಗಳಲ್ಲಿ ಹಲವಾರು ಸಾಧಕರ ಬಗ್ಗೆ ನಮಗೆ ತೋರಿಸಿ ಕೊಟ್ಟಿದ್ದಾರೆ. ಸಾಧನೆ ಮಾಡಿ ಹೆಸರು ಮಾಡಿರುವವರ ಜೀವನ ಹಾದಿ ಅಷ್ಟೊಂದು ಸುಲಭವಾಗಿಲ್ಲ ಎಂದು ತಿಳಿಸಿಕೊಟ್ಟಿದ್ದಾರೆ.


2014 ಆಗಸ್ಟ್ 2 ರಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಶುರುವಾಗಿತ್ತು. ಈವರೆಗೆ 104 ಎಪಿಸೋಡ್ ಗಳನ್ನು ಮಾಡಲಾಗಿದೆ. ಸಾಧಕರನ್ನು ಆಹ್ವಾನಿಸಿ ಅವರ ಜೀವನದ ಕಥೆಯನ್ನು ಹೇಳಲಾಗುತ್ತದೆ. ಅವರಿಗೆ ಹತ್ತಿರವಾದ ಜನರನ್ನು ಕರೆಸಲಾಗುತ್ತೆ. ಬೆಂಗಳೂರಿನ ಚಿಕ್ಕಲಸಂದ್ರ ಪ್ರದೇಶದಲ್ಲಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗುತ್ತಿದೆ. ಮೊದಲ ಸೀಸನ್ ಆಗಸ್ಟ್ 2, 2014 ರಂದು ಪ್ರಸಾರವಾಯಿತು, ನಟ ಪುನೀತ್ ರಾಜ್ ಕುಮಾರ್ ಮೊದಲ ಆಹ್ವಾನಿತರಾಗಿದ್ದರು.
Zee Kannada Weekend with Ramesh Program start soon First Guest is Rishabh Shetty.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm