ಬ್ರೇಕಿಂಗ್ ನ್ಯೂಸ್
19-10-20 12:39 pm Bangalore Correspondent ಸಿನಿಮಾ
ಬೆಂಗಳೂರು, ಅಕ್ಟೋಬರ್ 19: ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪರ ಪ್ರಚಾರಕ್ಕಿಳಿದಿದ್ದ ನಟಿ ಅಮೂಲ್ಯ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆರ್.ಆರ್. ನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಪತಿ ಜಗದೀಶ್, ಮಾವ ಮಾಜಿ ಕಾರ್ಪೊರೇಟರ್ ಜಿ.ಎಚ್. ರಾಮಚಂದ್ರ ಜೊತೆ ಬಿಜೆಪಿ ಸೇರಿದ್ದಾರೆ.



ರಾಜರಾಜೇಶ್ವರಿ ನಗರದ ಜಿ.ಎಚ್. ರಾಮಚಂದ್ರ ಮನೆಯಲ್ಲೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜಿ.ಎಚ್. ರಾಮಚಂದ್ರ ಪರವಾಗಿ ಅಮೂಲ್ಯ ಬೀದಿಗಿಳಿದು ಪ್ರಚಾರ ನಡೆಸಿದ್ದರು. ಆದರೆ, ಚುನಾವಣೆ ಸೋತ ಬಳಿಕ ಪಕ್ಷದ ಚಟುವಟಿಕೆಯಲ್ಲಿ ಅಮೂಲ್ಯ ಕಾಣಿಸಿಕೊಂಡಿರಲಿಲ್ಲ.
ಆಬಳಿಕ ಪತಿ ಜಗದೀಶ್ ಜೊತೆಗೆ ರಾಜರಾಜೇಶ್ವರಿ ನಗರದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈಗ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ಸಕ್ರಿಯವಾಗುವ ದೂರಾಲೋಚನೆ ಇಟ್ಟುಕೊಂಡು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಅಮೂಲ್ಯಗೆ ಪಕ್ಷದಲ್ಲಿ ಸ್ಥಾನಮಾನ ಸಿಗುವ ಸಾಧ್ಯತೆಯಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm