ಬ್ರೇಕಿಂಗ್ ನ್ಯೂಸ್
19-10-20 12:39 pm Bangalore Correspondent ಸಿನಿಮಾ
ಬೆಂಗಳೂರು, ಅಕ್ಟೋಬರ್ 19: ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪರ ಪ್ರಚಾರಕ್ಕಿಳಿದಿದ್ದ ನಟಿ ಅಮೂಲ್ಯ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆರ್.ಆರ್. ನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಪತಿ ಜಗದೀಶ್, ಮಾವ ಮಾಜಿ ಕಾರ್ಪೊರೇಟರ್ ಜಿ.ಎಚ್. ರಾಮಚಂದ್ರ ಜೊತೆ ಬಿಜೆಪಿ ಸೇರಿದ್ದಾರೆ.



ರಾಜರಾಜೇಶ್ವರಿ ನಗರದ ಜಿ.ಎಚ್. ರಾಮಚಂದ್ರ ಮನೆಯಲ್ಲೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜಿ.ಎಚ್. ರಾಮಚಂದ್ರ ಪರವಾಗಿ ಅಮೂಲ್ಯ ಬೀದಿಗಿಳಿದು ಪ್ರಚಾರ ನಡೆಸಿದ್ದರು. ಆದರೆ, ಚುನಾವಣೆ ಸೋತ ಬಳಿಕ ಪಕ್ಷದ ಚಟುವಟಿಕೆಯಲ್ಲಿ ಅಮೂಲ್ಯ ಕಾಣಿಸಿಕೊಂಡಿರಲಿಲ್ಲ.
ಆಬಳಿಕ ಪತಿ ಜಗದೀಶ್ ಜೊತೆಗೆ ರಾಜರಾಜೇಶ್ವರಿ ನಗರದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈಗ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ಸಕ್ರಿಯವಾಗುವ ದೂರಾಲೋಚನೆ ಇಟ್ಟುಕೊಂಡು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಅಮೂಲ್ಯಗೆ ಪಕ್ಷದಲ್ಲಿ ಸ್ಥಾನಮಾನ ಸಿಗುವ ಸಾಧ್ಯತೆಯಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm