ಬ್ರೇಕಿಂಗ್ ನ್ಯೂಸ್
19-10-20 12:39 pm Bangalore Correspondent ಸಿನಿಮಾ
ಬೆಂಗಳೂರು, ಅಕ್ಟೋಬರ್ 19: ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪರ ಪ್ರಚಾರಕ್ಕಿಳಿದಿದ್ದ ನಟಿ ಅಮೂಲ್ಯ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆರ್.ಆರ್. ನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಪತಿ ಜಗದೀಶ್, ಮಾವ ಮಾಜಿ ಕಾರ್ಪೊರೇಟರ್ ಜಿ.ಎಚ್. ರಾಮಚಂದ್ರ ಜೊತೆ ಬಿಜೆಪಿ ಸೇರಿದ್ದಾರೆ.



ರಾಜರಾಜೇಶ್ವರಿ ನಗರದ ಜಿ.ಎಚ್. ರಾಮಚಂದ್ರ ಮನೆಯಲ್ಲೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜಿ.ಎಚ್. ರಾಮಚಂದ್ರ ಪರವಾಗಿ ಅಮೂಲ್ಯ ಬೀದಿಗಿಳಿದು ಪ್ರಚಾರ ನಡೆಸಿದ್ದರು. ಆದರೆ, ಚುನಾವಣೆ ಸೋತ ಬಳಿಕ ಪಕ್ಷದ ಚಟುವಟಿಕೆಯಲ್ಲಿ ಅಮೂಲ್ಯ ಕಾಣಿಸಿಕೊಂಡಿರಲಿಲ್ಲ.
ಆಬಳಿಕ ಪತಿ ಜಗದೀಶ್ ಜೊತೆಗೆ ರಾಜರಾಜೇಶ್ವರಿ ನಗರದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈಗ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ಸಕ್ರಿಯವಾಗುವ ದೂರಾಲೋಚನೆ ಇಟ್ಟುಕೊಂಡು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಅಮೂಲ್ಯಗೆ ಪಕ್ಷದಲ್ಲಿ ಸ್ಥಾನಮಾನ ಸಿಗುವ ಸಾಧ್ಯತೆಯಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm