ಬ್ರೇಕಿಂಗ್ ನ್ಯೂಸ್
31-01-23 01:11 pm Source: news18 ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ 'ಎಮರ್ಜೆನ್ಸಿ' ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಟಿ ಯಾವಾಗಲೂ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗಲೂ ನಟಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ಎಮರ್ಜೆನ್ಸಿ' ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಮಾಡಿದ ನಂತರ ಕಂಗನಾ ಈಗ ಮತ್ತೊಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಸಿನಿಮಾ ಬಗ್ಗೆ ಒಂದು ಪ್ರಮುಖ ಅಪ್ಡೇಟ್ ಹೊರಬಿದ್ದಿದೆ.
ನಟಿ ಕಂಗನಾ ರಣಾವತ್ ಈಗ ಚಂದ್ರಮುಖಿ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಕಂಗನಾ ರಣಾವತ್ ಅವರು ಚಂದ್ರಮುಖಿ 2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.


'ನಾನು ಕಲಾ ಮಾಸ್ಟರ್ಜಿ ಅವರೊಂದಿಗೆ ಚಂದ್ರಮುಖಿ 2 ಸಿನಿಮಾದ ಕ್ಲೈಮ್ಯಾಕ್ಸ್ ಹಾಡನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದ್ದೇನೆ. ಈ ಹಾಡನ್ನು ಗೋಲ್ಡನ್ ಗ್ಲೋಬ್ ವಿಜೇತ ಶ್ರೀ ಎಂಎಂ ಕೀರವಾಣಿ ಜಿ ಅವರು ಸಂಯೋಜಿಸಿದ್ದಾರೆ. ಶ್ರೀ ಪಿ. ವಾಸು ಈ ಸಿನಿಮಾ ನಿರ್ದೇಶಿಸಿದ್ದಾರೆ ಎಂದು ಬರೆದಿದ್ದಾರೆ. ಚಂದ್ರಮುಖಿಯು ಮಲಯಾಳಂ ಸಿನಿಮಾ ಮಣಿಚಿತ್ರತಾಳು ರೀಮೇಕ್ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ಭೂಲ್ ಭುಲೈಯಾ ಎಂದು ರಿಮೇಕ್ ಆಯಿತು. ಇದರಲ್ಲಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ.


ಚಂದ್ರಮುಖಿ 2 ಪಿ. ವಾಸು ನಿರ್ದೇಶಿಸಿದ್ದಾರೆ. ಚಂದ್ರಮುಖಿ ಪಾತ್ರಕ್ಕಾಗಿ ಕಂಗನಾ ತುಂಬಾ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಮೊಲದ ಭಾಗ ಚಂದ್ರಮುಖಿಯಲ್ಲಿ ಜ್ಯೋತಿಕಾ, ರಜನೀಕಾಂತ್ ನಟಿಸಿದ್ದರು. ಈ ಸಿನಿಮಾದಲ್ಲಿ ಕಾಂಚನಾ ನಟ ರಾಘವ್ ಲಾರೆನ್ಸ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ರಜನೀಕಾಂತ್ ನಟಿಸುತ್ತಾರಾ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ.
kangana Ranaut Rehearses for Climax Song in Chandramukhi 2.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm