ಬ್ರೇಕಿಂಗ್ ನ್ಯೂಸ್
31-01-23 01:11 pm Source: news18 ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ 'ಎಮರ್ಜೆನ್ಸಿ' ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಟಿ ಯಾವಾಗಲೂ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗಲೂ ನಟಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ಎಮರ್ಜೆನ್ಸಿ' ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಮಾಡಿದ ನಂತರ ಕಂಗನಾ ಈಗ ಮತ್ತೊಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಸಿನಿಮಾ ಬಗ್ಗೆ ಒಂದು ಪ್ರಮುಖ ಅಪ್ಡೇಟ್ ಹೊರಬಿದ್ದಿದೆ.
ನಟಿ ಕಂಗನಾ ರಣಾವತ್ ಈಗ ಚಂದ್ರಮುಖಿ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಕಂಗನಾ ರಣಾವತ್ ಅವರು ಚಂದ್ರಮುಖಿ 2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.


'ನಾನು ಕಲಾ ಮಾಸ್ಟರ್ಜಿ ಅವರೊಂದಿಗೆ ಚಂದ್ರಮುಖಿ 2 ಸಿನಿಮಾದ ಕ್ಲೈಮ್ಯಾಕ್ಸ್ ಹಾಡನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದ್ದೇನೆ. ಈ ಹಾಡನ್ನು ಗೋಲ್ಡನ್ ಗ್ಲೋಬ್ ವಿಜೇತ ಶ್ರೀ ಎಂಎಂ ಕೀರವಾಣಿ ಜಿ ಅವರು ಸಂಯೋಜಿಸಿದ್ದಾರೆ. ಶ್ರೀ ಪಿ. ವಾಸು ಈ ಸಿನಿಮಾ ನಿರ್ದೇಶಿಸಿದ್ದಾರೆ ಎಂದು ಬರೆದಿದ್ದಾರೆ. ಚಂದ್ರಮುಖಿಯು ಮಲಯಾಳಂ ಸಿನಿಮಾ ಮಣಿಚಿತ್ರತಾಳು ರೀಮೇಕ್ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ಭೂಲ್ ಭುಲೈಯಾ ಎಂದು ರಿಮೇಕ್ ಆಯಿತು. ಇದರಲ್ಲಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ.


ಚಂದ್ರಮುಖಿ 2 ಪಿ. ವಾಸು ನಿರ್ದೇಶಿಸಿದ್ದಾರೆ. ಚಂದ್ರಮುಖಿ ಪಾತ್ರಕ್ಕಾಗಿ ಕಂಗನಾ ತುಂಬಾ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಮೊಲದ ಭಾಗ ಚಂದ್ರಮುಖಿಯಲ್ಲಿ ಜ್ಯೋತಿಕಾ, ರಜನೀಕಾಂತ್ ನಟಿಸಿದ್ದರು. ಈ ಸಿನಿಮಾದಲ್ಲಿ ಕಾಂಚನಾ ನಟ ರಾಘವ್ ಲಾರೆನ್ಸ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ರಜನೀಕಾಂತ್ ನಟಿಸುತ್ತಾರಾ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ.
kangana Ranaut Rehearses for Climax Song in Chandramukhi 2.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm