ಬ್ರೇಕಿಂಗ್ ನ್ಯೂಸ್
31-01-23 01:11 pm Source: news18 ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ 'ಎಮರ್ಜೆನ್ಸಿ' ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಟಿ ಯಾವಾಗಲೂ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗಲೂ ನಟಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ಎಮರ್ಜೆನ್ಸಿ' ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಮಾಡಿದ ನಂತರ ಕಂಗನಾ ಈಗ ಮತ್ತೊಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಸಿನಿಮಾ ಬಗ್ಗೆ ಒಂದು ಪ್ರಮುಖ ಅಪ್ಡೇಟ್ ಹೊರಬಿದ್ದಿದೆ.
ನಟಿ ಕಂಗನಾ ರಣಾವತ್ ಈಗ ಚಂದ್ರಮುಖಿ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಕಂಗನಾ ರಣಾವತ್ ಅವರು ಚಂದ್ರಮುಖಿ 2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.


'ನಾನು ಕಲಾ ಮಾಸ್ಟರ್ಜಿ ಅವರೊಂದಿಗೆ ಚಂದ್ರಮುಖಿ 2 ಸಿನಿಮಾದ ಕ್ಲೈಮ್ಯಾಕ್ಸ್ ಹಾಡನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದ್ದೇನೆ. ಈ ಹಾಡನ್ನು ಗೋಲ್ಡನ್ ಗ್ಲೋಬ್ ವಿಜೇತ ಶ್ರೀ ಎಂಎಂ ಕೀರವಾಣಿ ಜಿ ಅವರು ಸಂಯೋಜಿಸಿದ್ದಾರೆ. ಶ್ರೀ ಪಿ. ವಾಸು ಈ ಸಿನಿಮಾ ನಿರ್ದೇಶಿಸಿದ್ದಾರೆ ಎಂದು ಬರೆದಿದ್ದಾರೆ. ಚಂದ್ರಮುಖಿಯು ಮಲಯಾಳಂ ಸಿನಿಮಾ ಮಣಿಚಿತ್ರತಾಳು ರೀಮೇಕ್ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ಭೂಲ್ ಭುಲೈಯಾ ಎಂದು ರಿಮೇಕ್ ಆಯಿತು. ಇದರಲ್ಲಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ.


ಚಂದ್ರಮುಖಿ 2 ಪಿ. ವಾಸು ನಿರ್ದೇಶಿಸಿದ್ದಾರೆ. ಚಂದ್ರಮುಖಿ ಪಾತ್ರಕ್ಕಾಗಿ ಕಂಗನಾ ತುಂಬಾ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಮೊಲದ ಭಾಗ ಚಂದ್ರಮುಖಿಯಲ್ಲಿ ಜ್ಯೋತಿಕಾ, ರಜನೀಕಾಂತ್ ನಟಿಸಿದ್ದರು. ಈ ಸಿನಿಮಾದಲ್ಲಿ ಕಾಂಚನಾ ನಟ ರಾಘವ್ ಲಾರೆನ್ಸ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ರಜನೀಕಾಂತ್ ನಟಿಸುತ್ತಾರಾ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ.
kangana Ranaut Rehearses for Climax Song in Chandramukhi 2.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm