ಬ್ರೇಕಿಂಗ್ ನ್ಯೂಸ್
20-10-20 11:43 am Headline Karnataka News Network ಸಿನಿಮಾ
ಚೆನ್ನೈ, ಅಕ್ಟೋಬರ್ 19: ತಮಿಳು ನಟ ವಿಜಯ ಸೇತುಪತಿ ಸಾಮಾಜಿಕ ಒತ್ತಡದಿಂದ ಪಾರಾಗಲು ಸೋಮವಾರ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಜೀವನಾಧರಿತ ಚಿತ್ರದಿಂದ ನಿರ್ಗಮಿಸಿದ್ದರು. ಆದರೆ, ಕಿಡಿಗೇಡಿಗಳು ಇದೇ ವಿಚಾರಕ್ಕೆ ಸಂಬಂಧಿಸಿ ಸೇತುಪತಿಗೆ ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ.
ವಿಜಯ್ ಅವರು ಮುರಳೀಧರನ್ ಜೀವನಚರಿತ್ರೆವುಳ್ಳ ಚಿತ್ರದಿಂದ ನಿರ್ಗಮಿಸಿದ ಕೆಲವೇ ಗಂಟೆಗಳ ಬಳಿಕ ನಟನ ಟೈಮ್ಲೈನ್ನಲ್ಲಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆಯನ್ನು ಒಡ್ಡುವ ಮೂಲಕ ಕೆಲವರು ಸಭ್ಯತೆಯ ಮೇರೆ ಮೀರಿದ್ದಾರೆ.
ಇತ್ತೀಚೆಗೆ ಕ್ರಿಕೆಟಿಗ ಎಂಎಸ್ ಧೋನಿ ಅವರ ಪುತ್ರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ವಿಜಯ್ ಸೇತುಪತಿ ಪುತ್ರಿಗೆ ಬೆದರಿಕೆ ಹಾಕಿರುವ ಟ್ರೋಲ್ಗಳು ಟ್ವಿಟರ್ನಲ್ಲಿ ವೈರಲ್ ಆಗಿದ್ದು, ಹಲವು ಜನರು ಇಂತಹ ವರ್ತನೆಯನ್ನು ಖಂಡಿಸಿದ್ದಾರೆ. ನೆಟ್ಟಿಗರ ನಡವಳಿಕೆಯನ್ನು ಖಂಡಿಸಿದ್ದ ಗಾಯಕ ಚಿನ್ಮಯ್ ಶ್ರೀಪಾದ ಕೆಟ್ಟದಾಗಿ ಮಾಡಿರುವ ಟ್ವೀಟನ್ನು ಚೆನ್ನೈ ಪೊಲೀಸ್ ಹಾಗೂ ಅಡ್ಯಾರ್ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ.
Vijay's minor daughter was issued rape threat on Twitter. Several social media users came down heavily on the offender and demanded that the concerned person be arrested for advocating violence against a child.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm