ಬ್ರೇಕಿಂಗ್ ನ್ಯೂಸ್
20-10-20 11:43 am Headline Karnataka News Network ಸಿನಿಮಾ
ಚೆನ್ನೈ, ಅಕ್ಟೋಬರ್ 19: ತಮಿಳು ನಟ ವಿಜಯ ಸೇತುಪತಿ ಸಾಮಾಜಿಕ ಒತ್ತಡದಿಂದ ಪಾರಾಗಲು ಸೋಮವಾರ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಜೀವನಾಧರಿತ ಚಿತ್ರದಿಂದ ನಿರ್ಗಮಿಸಿದ್ದರು. ಆದರೆ, ಕಿಡಿಗೇಡಿಗಳು ಇದೇ ವಿಚಾರಕ್ಕೆ ಸಂಬಂಧಿಸಿ ಸೇತುಪತಿಗೆ ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ.
ವಿಜಯ್ ಅವರು ಮುರಳೀಧರನ್ ಜೀವನಚರಿತ್ರೆವುಳ್ಳ ಚಿತ್ರದಿಂದ ನಿರ್ಗಮಿಸಿದ ಕೆಲವೇ ಗಂಟೆಗಳ ಬಳಿಕ ನಟನ ಟೈಮ್ಲೈನ್ನಲ್ಲಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆಯನ್ನು ಒಡ್ಡುವ ಮೂಲಕ ಕೆಲವರು ಸಭ್ಯತೆಯ ಮೇರೆ ಮೀರಿದ್ದಾರೆ.

ಇತ್ತೀಚೆಗೆ ಕ್ರಿಕೆಟಿಗ ಎಂಎಸ್ ಧೋನಿ ಅವರ ಪುತ್ರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ವಿಜಯ್ ಸೇತುಪತಿ ಪುತ್ರಿಗೆ ಬೆದರಿಕೆ ಹಾಕಿರುವ ಟ್ರೋಲ್ಗಳು ಟ್ವಿಟರ್ನಲ್ಲಿ ವೈರಲ್ ಆಗಿದ್ದು, ಹಲವು ಜನರು ಇಂತಹ ವರ್ತನೆಯನ್ನು ಖಂಡಿಸಿದ್ದಾರೆ. ನೆಟ್ಟಿಗರ ನಡವಳಿಕೆಯನ್ನು ಖಂಡಿಸಿದ್ದ ಗಾಯಕ ಚಿನ್ಮಯ್ ಶ್ರೀಪಾದ ಕೆಟ್ಟದಾಗಿ ಮಾಡಿರುವ ಟ್ವೀಟನ್ನು ಚೆನ್ನೈ ಪೊಲೀಸ್ ಹಾಗೂ ಅಡ್ಯಾರ್ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ.
Vijay's minor daughter was issued rape threat on Twitter. Several social media users came down heavily on the offender and demanded that the concerned person be arrested for advocating violence against a child.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am