ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm