ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm