ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm