ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm