ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.


ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm