ಬ್ರೇಕಿಂಗ್ ನ್ಯೂಸ್
11-02-23 01:45 pm Source: news18 ಸಿನಿಮಾ
ರಿಷಬ್ ಶೆಟ್ಟಿ ಕಥೆ ಬರೆದು ನಿರ್ದೇಶಿಸಿದ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಕ್ಸಸ್ ಆಗ್ತಿದ್ದಂತೆ ಅದರ ಸೀಕ್ವೆಲ್ ಚರ್ಚೆ ಶುರುವಾಯಿತು. ಕಾಂತಾರ ಸಿನಿಮಾ 16 ಕೋಟಿ ಬಜೆಟ್ನಲ್ಲಿ ಸಿದ್ಧವಾಗಿ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ರಿಷಬ್ ಅವರೇ ಹೇಳಿದಂತೆ ಸಿನಿಮಾ ರಿಲೀಸ್ ಆದ ಎಲ್ಲ ಭಾಷೆಗಳಲ್ಲಿ ಬಹುತೇಕ ಒಂದೇ ರೀತಿ ಲಾಭ ಗಳಿಸಿದೆ.
ಇದೀಗ ಕಾಂತಾರ ಪಾರ್ಟ್ 2 ಸಿನಿಮಾ ಬಗ್ಗೆ ರಿಷಬ್ ಮಾತನಾಡಿದ್ದಾರೆ. ಕಾಂತಾರ ಸಿನಿಮಾದ ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಬರುತ್ತೆ ಎಂದು ಈಗಾಗಲೇ ನಟ ಹೇಳಿದ್ದಾರೆ.ಕಾಂತಾರ 2 ಬಗ್ಗೆ ಈಗಾಗಲೇ ಟ್ರೈಲರ್ ಕೂಡ ಮಾಡಿದ್ದಾರೆ. ಕಾಂತಾರ ಸಿನಿಮಾದ ಪ್ರೀಕ್ವೆಲ್ ಮಾಡೋದು ನಿಜ ಎಂದು ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಕಾಂತಾರ ಪ್ರೀಕ್ವೆಲ್ ಬಗ್ಗೆ ಈಗಾಗಲೇ ಹಲವು ಪ್ರಶ್ನೆಗಳು ಹುಟ್ಟುತ್ತಿವೆ. ಪ್ರೀಕ್ವೆಲ್ನಲ್ಲಿ ಆ ಪ್ರಶ್ನೆಗಳಿಗೆ ಉತ್ತರವು ಸಿಗಬಹುದು ಸಿಗದೆಯೂ ಇರಬಹುದು. ಹೊಸ ಪ್ರಶ್ನೆಯನ್ನು ಹುಟ್ಟುಹಾಕಬಹುದು ಎಂದು ಹಿಂಟ್ ಕೊಟ್ಟಿದ್ದಾರೆ ರಿಷಬ್.



ಇತ್ತೀಚೆಗೆ ಕಾಂತಾರ ಸಿನಿಮಾದ 100 ದಿನಗಳ ಸಂಭ್ರಮ ನಡೆದಿತ್ತು. ಈ ಸ್ನೇಹಕೂಟದಲ್ಲಿ ಚಿತ್ರತಂಡದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ತ್ರತಂಡ ಕಾಂತಾರ ಸಿನಿಮಾ ಮಾಡಿದ ನಂತರ ಕೋಲವನ್ನೂ ಕೊಟ್ಟಿತ್ತು. ಇದರಲ್ಲಿ ಕಾಂತಾರ 2 ಸಿನಿಮಾ ಮಾಡುವ ಅನುಮತಿಯನ್ನೂ ಕೇಳಲಾಗಿತ್ತು.
Kantara Movie Prequel part 2 Trailer Ready says Rishab Shetty Director.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm