ಬ್ರೇಕಿಂಗ್ ನ್ಯೂಸ್
11-02-23 01:45 pm Source: news18 ಸಿನಿಮಾ
ರಿಷಬ್ ಶೆಟ್ಟಿ ಕಥೆ ಬರೆದು ನಿರ್ದೇಶಿಸಿದ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಕ್ಸಸ್ ಆಗ್ತಿದ್ದಂತೆ ಅದರ ಸೀಕ್ವೆಲ್ ಚರ್ಚೆ ಶುರುವಾಯಿತು. ಕಾಂತಾರ ಸಿನಿಮಾ 16 ಕೋಟಿ ಬಜೆಟ್ನಲ್ಲಿ ಸಿದ್ಧವಾಗಿ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ರಿಷಬ್ ಅವರೇ ಹೇಳಿದಂತೆ ಸಿನಿಮಾ ರಿಲೀಸ್ ಆದ ಎಲ್ಲ ಭಾಷೆಗಳಲ್ಲಿ ಬಹುತೇಕ ಒಂದೇ ರೀತಿ ಲಾಭ ಗಳಿಸಿದೆ.
ಇದೀಗ ಕಾಂತಾರ ಪಾರ್ಟ್ 2 ಸಿನಿಮಾ ಬಗ್ಗೆ ರಿಷಬ್ ಮಾತನಾಡಿದ್ದಾರೆ. ಕಾಂತಾರ ಸಿನಿಮಾದ ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಬರುತ್ತೆ ಎಂದು ಈಗಾಗಲೇ ನಟ ಹೇಳಿದ್ದಾರೆ.ಕಾಂತಾರ 2 ಬಗ್ಗೆ ಈಗಾಗಲೇ ಟ್ರೈಲರ್ ಕೂಡ ಮಾಡಿದ್ದಾರೆ. ಕಾಂತಾರ ಸಿನಿಮಾದ ಪ್ರೀಕ್ವೆಲ್ ಮಾಡೋದು ನಿಜ ಎಂದು ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಕಾಂತಾರ ಪ್ರೀಕ್ವೆಲ್ ಬಗ್ಗೆ ಈಗಾಗಲೇ ಹಲವು ಪ್ರಶ್ನೆಗಳು ಹುಟ್ಟುತ್ತಿವೆ. ಪ್ರೀಕ್ವೆಲ್ನಲ್ಲಿ ಆ ಪ್ರಶ್ನೆಗಳಿಗೆ ಉತ್ತರವು ಸಿಗಬಹುದು ಸಿಗದೆಯೂ ಇರಬಹುದು. ಹೊಸ ಪ್ರಶ್ನೆಯನ್ನು ಹುಟ್ಟುಹಾಕಬಹುದು ಎಂದು ಹಿಂಟ್ ಕೊಟ್ಟಿದ್ದಾರೆ ರಿಷಬ್.



ಇತ್ತೀಚೆಗೆ ಕಾಂತಾರ ಸಿನಿಮಾದ 100 ದಿನಗಳ ಸಂಭ್ರಮ ನಡೆದಿತ್ತು. ಈ ಸ್ನೇಹಕೂಟದಲ್ಲಿ ಚಿತ್ರತಂಡದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ತ್ರತಂಡ ಕಾಂತಾರ ಸಿನಿಮಾ ಮಾಡಿದ ನಂತರ ಕೋಲವನ್ನೂ ಕೊಟ್ಟಿತ್ತು. ಇದರಲ್ಲಿ ಕಾಂತಾರ 2 ಸಿನಿಮಾ ಮಾಡುವ ಅನುಮತಿಯನ್ನೂ ಕೇಳಲಾಗಿತ್ತು.
Kantara Movie Prequel part 2 Trailer Ready says Rishab Shetty Director.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm