ಬ್ರೇಕಿಂಗ್ ನ್ಯೂಸ್
11-02-23 01:45 pm Source: news18 ಸಿನಿಮಾ
ರಿಷಬ್ ಶೆಟ್ಟಿ ಕಥೆ ಬರೆದು ನಿರ್ದೇಶಿಸಿದ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಕ್ಸಸ್ ಆಗ್ತಿದ್ದಂತೆ ಅದರ ಸೀಕ್ವೆಲ್ ಚರ್ಚೆ ಶುರುವಾಯಿತು. ಕಾಂತಾರ ಸಿನಿಮಾ 16 ಕೋಟಿ ಬಜೆಟ್ನಲ್ಲಿ ಸಿದ್ಧವಾಗಿ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ರಿಷಬ್ ಅವರೇ ಹೇಳಿದಂತೆ ಸಿನಿಮಾ ರಿಲೀಸ್ ಆದ ಎಲ್ಲ ಭಾಷೆಗಳಲ್ಲಿ ಬಹುತೇಕ ಒಂದೇ ರೀತಿ ಲಾಭ ಗಳಿಸಿದೆ.
ಇದೀಗ ಕಾಂತಾರ ಪಾರ್ಟ್ 2 ಸಿನಿಮಾ ಬಗ್ಗೆ ರಿಷಬ್ ಮಾತನಾಡಿದ್ದಾರೆ. ಕಾಂತಾರ ಸಿನಿಮಾದ ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಬರುತ್ತೆ ಎಂದು ಈಗಾಗಲೇ ನಟ ಹೇಳಿದ್ದಾರೆ.ಕಾಂತಾರ 2 ಬಗ್ಗೆ ಈಗಾಗಲೇ ಟ್ರೈಲರ್ ಕೂಡ ಮಾಡಿದ್ದಾರೆ. ಕಾಂತಾರ ಸಿನಿಮಾದ ಪ್ರೀಕ್ವೆಲ್ ಮಾಡೋದು ನಿಜ ಎಂದು ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಕಾಂತಾರ ಪ್ರೀಕ್ವೆಲ್ ಬಗ್ಗೆ ಈಗಾಗಲೇ ಹಲವು ಪ್ರಶ್ನೆಗಳು ಹುಟ್ಟುತ್ತಿವೆ. ಪ್ರೀಕ್ವೆಲ್ನಲ್ಲಿ ಆ ಪ್ರಶ್ನೆಗಳಿಗೆ ಉತ್ತರವು ಸಿಗಬಹುದು ಸಿಗದೆಯೂ ಇರಬಹುದು. ಹೊಸ ಪ್ರಶ್ನೆಯನ್ನು ಹುಟ್ಟುಹಾಕಬಹುದು ಎಂದು ಹಿಂಟ್ ಕೊಟ್ಟಿದ್ದಾರೆ ರಿಷಬ್.



ಇತ್ತೀಚೆಗೆ ಕಾಂತಾರ ಸಿನಿಮಾದ 100 ದಿನಗಳ ಸಂಭ್ರಮ ನಡೆದಿತ್ತು. ಈ ಸ್ನೇಹಕೂಟದಲ್ಲಿ ಚಿತ್ರತಂಡದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ತ್ರತಂಡ ಕಾಂತಾರ ಸಿನಿಮಾ ಮಾಡಿದ ನಂತರ ಕೋಲವನ್ನೂ ಕೊಟ್ಟಿತ್ತು. ಇದರಲ್ಲಿ ಕಾಂತಾರ 2 ಸಿನಿಮಾ ಮಾಡುವ ಅನುಮತಿಯನ್ನೂ ಕೇಳಲಾಗಿತ್ತು.
Kantara Movie Prequel part 2 Trailer Ready says Rishab Shetty Director.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm