ಬ್ರೇಕಿಂಗ್ ನ್ಯೂಸ್
14-02-23 02:22 pm Source: news18 ಸಿನಿಮಾ
ಕನ್ನಡ ಸಿನಿಮಾಗಳು ದೂರದ ವಿದೇಶಗಳಲ್ಲೂ ರಿಲೀಸ್ ಆಗುತ್ತಿವೆ. ಕನ್ನಡ ಜನತೆ ಎಲ್ಲಿದ್ದಾರೆ ಅಲ್ಲಿ ಕನ್ನಡ ಸಿನಿಮಾಗಳನ್ನ ತಲುಪಿಸೋ ಕೆಲಸ ಆಗುತ್ತಿದೆ. ಹಾಗೆ ಮುಂದೆ ಬಂದೋರಿಗೆ ಕನ್ನಡ ಸಿನಿಮಾ ನಿರ್ಮಾಪಕರು ಸಪೋರ್ಟ್ ಮಾಡುತ್ತಿದ್ದಾರೆ.
ಕೆನಡಾದಲ್ಲೂ ಈಗ ಕನ್ನಡ ಸಿನಿಮಾ ರಿಲೀಸ್
ಕನ್ನಡ ಸಿನಿಮಾ ಪ್ರೇಮಿಗಳು ದೇಶ-ವಿದೇಶದಲ್ಲಿ ಎಲ್ಲಡೆ ಇದ್ದಾರೆ. ಆದರೆ ಅವರಿಗೆ ಸಿನಿಮಾಗಳು ತಲುಪುತ್ತಿರಲಿಲ್ಲ. ಕೆಜಿಎಫ್ ಚಿತ್ರ ಬಂದ್ಮೇಲೆ ಅದು ಎಲ್ಲರಿಗೂ ತಲುಪಿತು ನೋಡಿ. ಇದಾದ್ಮೇಲೆ ಕನ್ನಡದ ಕಾಂತಾರ ಆ ದಾರಿಯನ್ನ ಇನ್ನಷ್ಟು ವಿಸ್ತಾರ ಮಾಡಿದೆ.

ಕನ್ನಡದ ಸಿನಿಮಾಗಳು ಕೆನಡಾದಲ್ಲಿ ರಿಲೀಸ್ ಆಗೋದು ಕಡಿಮೆ. ಆದರೆ ಈಗ ಅದು ಸಾಧ್ಯವಾಗುತ್ತಿದೆ. ಅಲ್ಲಿಯ ಕನ್ನಡ ಸಿನಿಪ್ರೇಮಿಗಳಿಗೆ ಕನ್ನಡ ಸಿನಿಮಾಗಳು ಸಿಗುತ್ತಿವೆ.
ಆ ಲೆಕ್ಕದಲ್ಲಿ ಡಾಲಿ ಧನಂಜಯ್ ಅಭಿನಯದ ಹೊಯ್ಸಳ ಚಿತ್ರದ ಸಿನಿಮಾ ಕೆನಡಾದಲ್ಲಿ ರಿಲೀಸ್ ಆಗುತ್ತಿದೆ. ಇದೇನೋ ಮೊನ್ನೆಯ ವಿಷಯ ಆಯಿತು. ಆದರೆ ಕನ್ನಡದ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾ ಕೂಡ ಇದೇ ಕೆನಡಾ ದೇಶದಲ್ಲಿ ರಿಲೀಸ್ ಆಗುತ್ತಿದೆ.
![]()
ಕೆನಡಾದಲ್ಲಿ ಕಬ್ಜ ಸಿನಿಮಾ ಪ್ರೀಮಿಯರ್ ಶೋ
ಕೆನಡಾದಲ್ಲಿ ಕಬ್ಜ ಚಿತ್ರದ ಇನ್ನೂ ಒಂದು ಕೆಲಸ ಆಗುತ್ತಿದೆ. ಮಾರ್ಚ್-17 ರಂದು ರಾಜ್ಯ-ದೇಶ-ವಿದೇಶ ಹೀಗೆ ಎಲ್ಲೆಡೆ ಕಬ್ಜ ಸಿನಿಮಾ ರಿಲೀಸ್ ಆಗುತ್ತದೆ. ಅದಕ್ಕೂ ಮೊದಲೇ ಕಬ್ಜ ಸಿನಿಮಾದ ಒಂದು ವಿಶೇಷ ಶೋ ಕೂಡ ಇದೆ.
ಕೆನಡಾ ದೇಶದ ವಿಲೇಜ್ ಗ್ರೂಪ್ ಈ ಒಂದು ಸಿನಿಮಾವನ್ನ ಇಲ್ಲಿ ಒಂದು ದಿನದ ಮುಂಚೇನೆ ರಿಲೀಸ್ ಮಾಡುತ್ತಿದೆ. ಅದನ್ನ ಪ್ರೀಮಿಯರ್ ಶೋ ಅಂತಲೇ ಈಗಾಗಲೇ ಸುದ್ದಿ ಮಾಡಲಾಗುತ್ತಿದೆ.

ಕೆನಡಾದಲ್ಲಿ ಒಂದು ದಿನ ಮುಂಚೇನೆ ಕಬ್ಜ ರಿಲೀಸ್
ಕೆನಡಾ ದೇಶದಲ್ಲಿ ಕಬ್ಜ ಸಿನಿಮಾವನ್ನ ಇಲ್ಲಿಯ ಜನ ಒಂದು ದಿನ ಮುಂಚೆ ಅಂದ್ರೆ, ಮಾರ್ಚ್-16 ರಂದು ನೋಡಬಹುದಾಗಿದೆ. ಈಗಾಗಲೇ ಈ ಬಗ್ಗೆ ಮಾಹಿತಿ ಕೂಡ ಹೊರ ಬಂದಿದೆ.
ಸೋಷಿಯಲ್ ಮೀಡಿಯಾದಲ್ಲೂ ಈ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಸಿನಿಮಾ ಪ್ರೇಮಿಗಳು ಒಂದು ದಿನದ ಮುಂಚೇನೆ ಕನ್ನಡದ ಕಬ್ಜ ಚಿತ್ರದ ಎಂಜಾಯ್ ಮಾಡಬಹುದಾಗಿದೆ.
![]()
ಕನ್ನಡದ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾ
ನಿರ್ದೇಶಕ, ನಿರ್ಮಾಪಕ ಆರ್.ಚಂದ್ರು ತಮ್ಮ ಈ ಚಿತ್ರವನ್ನ ದೊಡ್ಡ ಮಟ್ಟದಲ್ಲಿಯೇ ರಿಲೀಸ್ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ಈ ವರ್ಷ ಕನ್ನಡದಲ್ಲಿ ಈ ಒಂದೇ ಒಂದು ಸಿನಿಮಾ ಇದೆ. ಹಾಗಾಗಿಯೇ ಈ ಚಿತ್ರದ ಬಗ್ಗೆ ತುಂಬಾನೇ ನಿರೀಕ್ಷೆ ಇದೆ.
ದಿನೇ ದಿನೇ ಚಿತ್ರದ ಹೊಸ ಹೊಸ ಸುದ್ದಿಗಳು ಹೊರ ಬೀಳುತ್ತಿವೆ. ಸಿನಿಮಾ ಪ್ರೇಮಿಗಳಲ್ಲೂ ರಿಯಲ್ ಸ್ಟಾರ್, ಕಿಚ್ಚ ಸುದೀಪ್ ಚಿತ್ರ ಪ್ರೇಮಿಗಳಿಗೂ ಸಿನಿಮಾ ಬಗ್ಗೆ ಇನ್ನಿಲ್ಲದಂತೆ ಕುತೂಹಲ ಮೂಡಿದೆ.
Kannada Movie Kabzaa Premiere show in Canada on March16.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm