ಬ್ರೇಕಿಂಗ್ ನ್ಯೂಸ್
16-02-23 01:55 pm Source: news18 ಸಿನಿಮಾ
ಕರಾವಳಿಯಲ್ಲಿ ನಡೆದ ನೈಜ್ಯ ಘಟನೆಯೇ ಸಿನಿಮಾಗೆ ಸ್ಫೂರ್ತಿ
ಸಿನಿಮಾ ಕುರಿತು ನಿರ್ದೇಶಕ ಮಂಸೋರೆ ಮಾತನಾಡಿದ್ದು ಮೂವಿ ಬಗ್ಗೆ ಕೆಲವೊಂದು ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. ಇದು ನೈಜ ಘಟನೆ ಆಧರಿಸಿದ ಸಿನಿಮಾ. ಕರಾವಳಿಯಲ್ಲಿ 20 ವರ್ಷ ಸಮುದಾಯವೊಂದು ಅನುಭವಿಸಿದ ನೋವು, ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ ನೀಡಿದೆ ಎಂದಿದ್ದಾರೆ.

ಸಿನಿಮಾಗಾಗಿ 9 ವರ್ಷದಿಂದ ಅಧ್ಯಯನ
ಈ ಸಿನಿಮಾ ಮಾಡಲು ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಸಂಗ್ರಹಿಸಿದ್ದೇನೆ. 2021ರಲ್ಲಿ ಈ ಘಟನೆಗೆ ಸಂಬಂಧಿಸಿದ ಮಹತ್ವದ ತೀರ್ಪು ಬಂತು. ಅಮೇಲೆಯೇ ಸಿನಿಮಾ ಮಾಡಲು ನಿರ್ಧಾರ ಮಾಡಿದೆವು. ನಾನು, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಮೂರು ಜನ ಈ ಘಟನೆಗೆ ಸಂಬಂಧಿಸಿದ ಮಾಹಿತ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ ಎಂದಿದ್ದಾರೆ.

ಸಮುದಾಯದ ಒಬ್ಬ ಹುಡುಗ ಹೋರಾಟ ಮಾಡಿದ ಕಥೆ ಈ ಸಿನಿಮಾದಲ್ಲಿದೆ. ದೇವರಾಜ್ ನಿರ್ಮಾಪಕರಾಗಿದ್ದು ಸತ್ಯ ಹೆಗ್ಡೆ ಸಹ ನಿರ್ಮಾಪಕರಾಗಿದ್ದಾರೆ. ಮಾರ್ಚ್ 3ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಎಂದು ಅವರು ತಿಳಿಸಿದ್ದಾರೆ.
ಹಂಸಲೇಖ ಅವರೂ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಹಿನ್ನೆಲೆ ಇಟ್ಟುಕೊಂಡು ಟೈಟಲ್ ಇಟ್ಟಿರೋದು ಭಾರತೀಯ ಚಿತ್ರರಂಗದಲ್ಲಿ ಇದೆ ಮೊದಲು. ಇತ್ತೀಚೆಗೆ ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದೆ ನಿಂತಿದ್ದಾರೆ. ಇದೇ ರೀತಿಯ ಇನ್ನಷ್ಟು ಉತ್ತಮ ಸಿನಿಮಾಗಳನ್ನು ಮಂಸೋರೆ ಮಾಡಲಿ ಎಂದು ನಿರ್ದೇಶಕರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದಲ್ಲಿ ಯಾರ್ಯಾರಿದ್ದಾರೆ?
ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ ಮಾಡಿದ್ದು, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ.

ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ.
Manso re Next Movie to be Released in March Story based on True Incidents Happened in Coastal Karnataka.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm