ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm