ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm