ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm