ಬ್ರೇಕಿಂಗ್ ನ್ಯೂಸ್
22-02-23 01:38 pm Source: news18 ಸಿನಿಮಾ
ಭರ್ಜರಿ ಸಾಹಸಗಳ ಅಬ್ಬರ ಮಾರ್ಟಿನ್ ಟೀಸರ್
ಸಿನಿಮಾದಲ್ಲಿ ಭರ್ಜರಿ ಸಾಹಸಗಳ ಅಬ್ಬರ ರೋಚಕತೆ ಮೂಡಿಸಲಿದೆ. ಇದಕ್ಕೂ ಹೆಚ್ಚಾಗಿ ಸಿನಿಮಾದ ನಾಯಕ ನಟ ಧ್ರುವ ಸರ್ಜಾ ಬೇರೆ ಲೆವಲ್ನ ಅಭಿನಯ ಮಾಡಿದಂತೆ ಕಾಣುತ್ತಿದೆ.
ಹಾಲಿವುಡ್ ಆ್ಯಕ್ಷನ್ ಸಿನಿಮಾ ನೋಡಿದ ಅನುಭವ ಈಗಲೇ ಮೂಡುತ್ತಿದೆ. ಇದನ್ನ ಅಷ್ಟೇ ವಿಶೇಷವಾಗಿಯೇ ತೋರಿಸೋ ಕೆಲಸ ಮಾರ್ಟಿನ್ ಚಿತ್ರದಲ್ಲಿ ಆಗುತ್ತಿದೆ.
ದೊಡ್ಡ ಪರದೆ ಮೇಲೆ ಮಾರ್ಟಿನ್ ಟೀಸರ್ ಪ್ರದರ್ಶನ
ಸಿನಿಮಾದ ಕ್ವಾಲಿಟಿ ಕೂಡ ಅದ್ಭುತ ಅನ್ನುವ ಮಾತು ಇದೆ. ಇದನ್ನ ಅಷ್ಟೆ ಚೆನ್ನಾಗಿಯೇ ತೋರಿಸಬೇಕು ಅನ್ನುವುದು ಕೂಡ ಡೈರೆಕ್ಟರ್ ಎ.ಪಿ.ಅರ್ಜುನ್ ಅವರ ಒಟ್ಟು ಪ್ಲಾನ್ ಆಗಿದೆ.


ಚಿತ್ರದ ಟೀಸರ್ನ್ನೆ ಸಿನಿಮ್ಯಾಟಿಕ್ ಫೀಲ್ಲ್ಲಿ ತೋರಿಸಿಬೇಕು ಅನ್ನುವುದ ಒಟ್ಟು ತಂಡದ ಯೋಚನೆ ಆಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಟೀಸರ್ನ್ನ ಬೆಂಗಳೂರಿನ ವೀರೇಶ್ ಥಿಯೇಟರ್ನಲ್ಲಿ ಪ್ರದರ್ಶನ ಮಾಡಲಾಗುತ್ತಿದೆ.
ಮಾರ್ಟಿನ್ ಪೇಡ್ ಪ್ರಿಮಿಯರ್ ಶೋ ಟಿಕೆಟ್ ಸೇಲ್
ಇದಕ್ಕಾಗಿಯೇ 80, 100 ಹೀಗೆ ಟಿಕೆಟ್ ಕೂಡ ಇಡಲಾಗಿದೆ. ಹಾಗೆ ಈ ಟೆಕಟ್ಗಳನ್ನ ಪ್ರಿನ್ಸ್ ಅಭಿಮಾನಿಗಳು ಎರಡು ದಿನದ ಮುಂಚೇನೆ ಪಡೆದುಕೊಡು ಖುಷಿಪಟ್ಟಿದ್ದಾರೆ.
ಮಾರ್ಟಿನ್ ಚಿತ್ರದ ಟೀಸರ್ ನೋಡುವ ಕುತೂಹಲದ ಜೊತೆಗೆ ಈ ದಿನವನ್ನ ಹಬ್ಬ ಮಾಡ್ತೀವಿ ಅಂತಲೂ ಹೇಳಿ ಹೋಗುತ್ತಿದ್ದಾರೆ. ದೂರ, ದೂರದಿಂದ ಬಂದ ಫ್ಯಾನ್ಸ್ ಟಿಕೆಟ್ ಪಡೆದು ಸಂತೋಷ ಪಟ್ಟಿದ್ದಾರೆ.


ಪ್ರಿನ್ಸ್ ಫ್ಯಾನ್ಸ್ ಮಾರ್ಟಿನ್ ಟೀಸರ್ ಅಬ್ಬರ ಜೋರು
ಟೀಸರ್ ರಿಲೀಸ್ನ್ನೆ ದೊಡ್ಡ ಹಬ್ಬದಂತೆ ಆಚರಿಸಲು ಫ್ಯಾನ್ಸ್ ಪ್ಲಾನ್ ಮಾಡಿದಂತಿದೆ. ಸಾಮಾನ್ಯವಾಗಿ ಸಿನಿಮಾ ರಿಲೀಸ್ನ್ನ ಅಭಿಮಾನಿಗಳು ಅದ್ದೂರಿಯಾಗಿಯೇ ಸ್ವಾಗತ ಮಾಡುತ್ತಾರೆ.
ಮಾರ್ಟಿನ್ ಚಿತ್ರದ ವಿಷಯದಲ್ಲಿ ಪ್ರಿನ್ಸ್ ಫ್ಯಾನ್ಸ್ ಟೀಸರ್ ರಿಲೀಸ್ನ್ನ ಸಿನಿಮಾ ರಿಲೀಸ್ ರೀತಿ ವೆಲ್ಕಮ್ ಮಾಡುತ್ತಿದ್ದಾರೆ. ಇನ್ನು ಬಹು ನಿರೀಕ್ಷಿತ ಮಾರ್ಟಿನ್ ಚಿತ್ರವೂ ಪ್ಯಾನ್ ಇಂಡಿಯಾ ರಿಲೀಸ್ ಆಗುತ್ತಿದೆ.
ಸತ್ಯ ಹೆಗಡೆ ಕಣ್ಣಲ್ಲಿ ಪ್ಯಾನ್ ಇಂಡಿಯಾ ಮಾರ್ಟಿನ್ ಸಿನಿಮಾ
ಬಹು ಭಾಷೆಯಲ್ಲಿ ರಿಲೀಸ್ ಆಗ್ತಿರೋ ಈ ಚಿತ್ರಕ್ಕೆ ಸತ್ಯ ಹೆಗಡೆ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಕೂಡ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಅರುಣ್ ಬಾಲಾಜಿ ಮತ್ತು ಸ್ವಾಮಿ ಬರೆದ ಕಥೆಗೆ ಡೈರೆಕ್ಟರ್ ಎ.ಪಿ.ಅರ್ಜುನ್ ಮತ್ತು ಸ್ವಾಮಿ ಚಿತ್ರಕಥೆ ಮಾಡಿಕೊಂಡಿದ್ದಾರೆ. ಪ್ರಶಾಂತ್ ರಾಜಪ್ಪ ಡೈಲಾಗ್ ಬರೆದುಕೊಟ್ಟಿದ್ದಾರೆ.
ಮಾರ್ಟಿನ್ ಮಾತು ಕಡಿಮೆ ಆ್ಯಕ್ಷನ್ ಜಾಸ್ತಿ
ಆದರೆ ಡೈಲಾಗ್ ಇಲ್ಲಿ ಹೆಚ್ಚೇನೂ ಇಲ್ಲ. 10ಕ್ಕೆ ಒಂದು ಮಾತು ಅನ್ನುವ ರೀತಿಯಲ್ಲಿ ಧ್ರುವ ಸರ್ಜಾ ಮಾತನಾಡುತ್ತಾರೆ. ಬಾಕಿ ಬರೀ ಆ್ಯಕ್ಷನ್ನಾ ಅಂತ ಕೇಳಬೇಡಿ. ಡೈರೆಕ್ಟರ್ ಎ. ಪಿ. ಅರ್ಜುನ್ ಹೇಳುವಂತೆ ಇಲ್ಲಿ ಇನ್ನು ಏನೇನೋ ಇದೆ.
Kannada Pan india Martin movie teaser paid premier Tickets Sold.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm