ಬ್ರೇಕಿಂಗ್ ನ್ಯೂಸ್
22-10-20 11:40 am Headline Karnataka News Network ಸಿನಿಮಾ
ಬೆಂಗಳೂರು ಅಕ್ಟೋಬರ್.21 : ಡಾಲಿ ಧನಂಜಯ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ 'ರತ್ನನ್ ಪ್ರಪಂಚ' ಸಿನಿಮಾ ತಂಡದಿಂದ ಮಾಹಿತಿಯೊಂದು ಹೊರಬಿದ್ದಿದ್ದು, ಚಿತ್ರದಲ್ಲಿ ಹಿರಿಯ ನಟಿ ತಾರಾ ಅನುರಾಧಾ ಉತ್ತರ ಕರ್ನಾಟಕ ಮೂಲದ ಗಟ್ಟಿಗಿತ್ತಿ ಗೌಡತಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕಾರ್ತಿಕ್ ಗೌಡ ಮತ್ತು ಯೋಗಿ.ಜಿ.ರಾಜ್ ನಿರ್ಮಾಣ ಮಾಡುತ್ತಿರುವ 'ರತ್ನನ್ ಪ್ರಪಂಚ' ಸಿನಿಮಾವನ್ನು 'ದಯವಿಟ್ಟು ಗಮನಿಸಿ' ಸಿನಿಮಾ ಖ್ಯಾತಿಯ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅತೀ ವಿಶೇಷವಾದ ಪಾತ್ರದಲ್ಲಿ ತಾರಾ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕ ಮೂಲದ ಊರೊಂದರ ಗಟ್ಟಿಗಿತ್ತಿ ಗೌಡತಿಯಾಗಿ ಅವರನ್ನು ತೋರಿಸುತ್ತಿದ್ದಾರೆ ನಿರ್ದೇಶಕರು.

ತಾರಾ ಅವರೇ ಹೇಳುವ ಪ್ರಕಾರ, ಕಥೆಯ ಒಂದೆಳೆ ಹೇಳುತ್ತಿದ್ದಂತೆ ಅವರಿಗೆ ಇಷ್ಟವಾಯಿತಂತೆ. ನಾನು ಈ ರೀತಿಯ ಪಾತ್ರವನ್ನು ಇಲ್ಲಿಯವರೆಗೂ ಮಾಡಿಲ್ಲ.ನೆಗೆಟಿವ್ ಶೇಡ್ ಅಲ್ಲದ, ದೇವತೆಯಂತೆ ಬಿಂಬಿಸುವ ಪಾತ್ರ ಇದು. ಖಡಕ್ ಉತ್ತರ ಕರ್ನಾಟಕ ಭಾಷೆಯನ್ನು ಮಾತನಾಡುವ ಹೆಣ್ಣುಮಗಳಾಗಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮಹಿಳೆಯಾಗಿ ನನ್ನ ಪಾತ್ರ ಸಾಗಲಿದೆ ಎಂದು ಹೇಳಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm