ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm