ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm