ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm