ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm