ಬ್ರೇಕಿಂಗ್ ನ್ಯೂಸ್
25-02-23 01:30 pm Source: news18 ಸಿನಿಮಾ
RRR ಸಿನಿಮಾದ ಕ್ರೇಜ್ ಸ್ವಲ್ಪವೂ ಕಮ್ಮಿ ಆಗಿಲ್ಲ. ಸೂಪರ್ ಹಿಟ್ ಟ್ರ್ಯಾಕ್ Naatu Naatu ಆಲ್ ಟೈಂ ಹಿಟ್ ಆಗಿದೆ. ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಂದ ಮೆಚ್ಚುಗೆ ಪಡೆದ MM ಕೀರವಾಣಿಯವರ ಹಾಡು ರಾಜ್ಯ, ದೇಶದ ಗಡಿಯನ್ನು ಮೀರಿ ಹವಾ ಸೃಷ್ಟಿಸಿದೆ. ಈ ಹಾಡು ಭಾರತದಲ್ಲಿ ಮಾತ್ರವಲ್ಲದೆ ಗಡಿಯಾಚೆಗೂ ಹಿಟ್ ಆಗಿದೆ. ಹಾಡೊಂದೇ ಅಲ್ಲ ಸಿನಿಮಾ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡು ಸದ್ದು ಮಾಡುತ್ತಿದೆ. RRR ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಫಿಲ್ಮ್ ಅವಾರ್ಡ್ಸ್ನಲ್ಲಿ 4 ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಸಿನಿಮಾ ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ, ಅತ್ಯುತ್ತಮ ಸಾಹಸ ಚಲನಚಿತ್ರ, ನಾಟು ನಾಟು ಮತ್ತು ಅತ್ಯುತ್ತಮ ಸ್ಟಂಟ್ಗಳಿಗಾಗಿ ಅತ್ಯುತ್ತಮ ಒರಿಜಿನಲ್ ಸಾಂಗ್ ಅವಾರ್ಡ್ ಪಡೆದುಕೊಂಡಿದೆ.ಎಸ್ ಎಸ್ ರಾಜಮೌಳಿ ಅವರು ಟ್ರೋಫಿಯನ್ನು ಸ್ವೀಕರಿಸುತ್ತಿದ್ದಂತೆ ಭಾಷಣವನ್ನು ಮಾಡಿ ಭಾವುಕರಾದರು. ಅವರು ಪ್ರಶಸ್ತಿಯನ್ನು ಭಾರತಕ್ಕೆ ಅರ್ಪಿಸಿದ್ದಾರೆ. ‘ಮೇರಾ ಭಾರತ್ ಮಹಾನ್’ ಎಂದು ಹೇಳಿದರು.



RRR ಮುಡಿಗೆ ಮತ್ತೊಂದು ಮಹೋನ್ನತ ಪ್ರಶಸ್ತಿ ಲಭಿಸಿದ್ದು ಮಗದೊಂದು ಹಾಲಿವುಡ್ ಪ್ರಶಸ್ತಿ ಪಡೆದುಕೊಂಡಿದೆ. ಗೋಲ್ಡನ್ ಗ್ಲೋಬ್, ಬೆಸ್ಟ್ ಕ್ರಿಟಿಕ್ ಚಾಯ್ಸ್ ನ ನಂತ್ರ ಮತ್ತೊಂದು ಪ್ರಶಸ್ತಿ ಸಿಕ್ಕಿದೆ. ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ಸ್ ಕ್ರಿಯೆಟೀವ್ ಆರ್ಟ್ಸ್ ಅವಾರ್ಡ್ಸ್ ಮುಡಿಗೇರಿಸಿಕೊಂಡಿದೆ. ಬೆಸ್ಟ್ ಸ್ಟಂಟ್ಸ್, ಬೆಸ್ಟ್ ಆ್ಯಕ್ಷನ್ ಫಿಲ್ಮ್, ಬೆಸ್ಟ್ ಒರಿಜಿನಲ್ ಸಾಂಗ್, ಬೆಸ್ಟ್ ಇಂಟರ್ ನ್ಯಾಷನಲ್ ಫಿಲ್ಮ್ ಸೇರಿ ನಾಲ್ಕು ಕ್ಯಾಟಗರಿಯಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ ತ್ರಿಬಲ್ ಆರ್.




ಯುದ್ಧ ನಡೆದ ಕೇವಲ ಮೂರು ತಿಂಗಳ ಮೊದಲು ಉಕ್ರೇನ್ನಲ್ಲಿ ನಾಟು ನಾಟು ಹಾಡು ಶೂಟ್ ಮಾಡಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ 15 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿತ್ತು.
HCA films Awards 2023 RRR makes India proud again SS Rajaouli film Registers 4 wins.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm