ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm