ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm