ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm