ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.
ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm