ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm