ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm