ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm